Category : Karnataka
RSS ಇಂತಹ ದಬ್ಬಾಳಿಕೆಗೆ ತಲೆ ಬಾಗಲ್ಲ: ನೋಂದಣಿ ಕಡ್ಡಾಯ ಕಾನೂನು ಎಲ್ಲಿದೆ; ಪ್ರಿಯಾಂಕ್ ಖರ್ಗೆಗೆ VHP ತಿರುಗೇಟು!
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ವಿಶ್ವ ಹಿಂದೂ ಪರಿಷತ್ (VHP) ತೀವ್ರವಾಗಿ ಪ್ರತಿಕ್ರಿಯಿಸಿದೆ. ಎಲ್ಲಾ ಸಂಸ್ಥೆಗಳಿಗೆ ನೋಂದಣಿಯನ್ನು ಯಾವ ಕಾನೂನು ಕಡ್ಡಾಯಗೊಳಿಸುತ್ತದೆ....
ರಾಜಸ್ಥಾನದಲ್ಲಿ ಲಂಚಕ್ಕೆ ಕೈಯೊಡ್ಡಿ ರಾಜ್ಯಕ್ಕೆ ಕಳಂಕ: PSI ಅನಿತಾ ಸೇರಿ ಮೂವರ ಅಮಾನತು- ಪ್ರಿಯಾಂಕ್ ಖರ್ಗೆ
ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ಹೋಗಿದ್ದಾಗ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಎಚ್ಎಎಲ್ ಮಹಿಳಾ ಠಾಣೆಯ ಹೆಡ್ ಕಾನ್ಸ್ಟೇಬಲ್ಗಳಾದ ಉಳುವಪ್ಪ ತೆಗೂರು ಹಾಗೂ ಯತೀಶ್ ಕುಮಾರ್ ಅವರನ್ನು ಜೈಪುರದ ಭ್ರಷ್ಟಾಚಾರ ನಿಗ್ರಹ ದಳ...
ಕೇರಳ: ನಿಮ್ಮ ಶಾಲಾ ಮಕ್ಕಳ ಬ್ಯಾಗ್ನಲ್ಲಿ ಲಿಪ್ಸ್ಟಿಕ್ ಅಥವಾ ಇನ್ಯಾವುದೇ ಸೌಂದರ್ಯವರ್ಧಕ ಉತ್ಪನ್ನಗಳು (Cosmetics) ಇರುತ್ತವೆಯೇ? ಹಾಗಿದ್ದರೆ ತಕ್ಷಣವೇ ನೀವು ಮಕ್ಕಳೊಂದಿಗೆ ಗಂಭೀರವಾಗಿ ಮಾತನಾಡಬೇಕಾದ ಸಮಯ ಬಂದಿದೆ. ಕೇರಳದ ಕೊಲ್ಲಂ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯು (CWC) ಶಾಲೆಗಳಿಂದ ಸೌಂದರ್ಯವರ್ಧಕಗಳನ್ನು ಸಂಪೂರ್ಣವಾಗಿ ದೂರವಿಡಲು ಬೃಹತ್ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದೆ.
...

