Public News 18

Category : Politics

Breaking News Breaking-News Headlines India Karnataka National News Politics

ಕರ್ನಾಟಕ ಬಿಜೆಪಿಗೆ ಪ್ರಹ್ಲಾದ್‌ಜೋಶಿ ಸಾರಥಿ..? ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳು ಮತ್ತು ಪಕ್ಷದ ಆಂತರಿಕ ಸಮೀಕರಣಗಳ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಹೆಸರು ಬಿಜೆಪಿಯ ಸಾರಥ್ಯಕ್ಕೆ ಮತ್ತೆ ಮುನ್ನಲೆಗೆ ಬಂದಿದೆ. ಕರ್ನಾಟಕದಲ್ಲಿ ರಾಜಕೀಯ ಲೆಕ್ಕಾಚಾರಗಳು ಬದಲಾದ ಹಿನ್ನೆಲೆಯಲ್ಲಿ ಬಿಜೆಪಿ ಕೂಡ ರಾಜ್ಯದಲ್ಲೂ ಮಹತ್ವದ ಸಾಂಸ್ಥಿಕ ಪುನರ್‌ ರಚನೆಗೆ ಸಿದ್ಧತೆ ನಡೆಸುತ್ತಿದೆ. ವಿರೋಧ ಪಕ್ಷದಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಳ್ಳುವುದರ ಜೊತೆಗೆ ಅಧಿಕಾರಕ್ಕೆ ಮರಳಲು ಪ್ರಯತ್ನಿಸುತ್ತಿದೆ.

admin
...
Breaking News Breaking-News Headlines Karnataka Politics

RSS ಇಂತಹ ದಬ್ಬಾಳಿಕೆಗೆ ತಲೆ ಬಾಗಲ್ಲ: ನೋಂದಣಿ ಕಡ್ಡಾಯ ಕಾನೂನು ಎಲ್ಲಿದೆ; ಪ್ರಿಯಾಂಕ್ ಖರ್ಗೆಗೆ VHP ತಿರುಗೇಟು!

admin
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ವಿಶ್ವ ಹಿಂದೂ ಪರಿಷತ್ (VHP) ತೀವ್ರವಾಗಿ ಪ್ರತಿಕ್ರಿಯಿಸಿದೆ. ಎಲ್ಲಾ ಸಂಸ್ಥೆಗಳಿಗೆ ನೋಂದಣಿಯನ್ನು ಯಾವ ಕಾನೂನು ಕಡ್ಡಾಯಗೊಳಿಸುತ್ತದೆ....
Breaking News Breaking-News Crime Headlines India Karnataka Politics

ರಾಜಸ್ಥಾನದಲ್ಲಿ ಲಂಚಕ್ಕೆ ಕೈಯೊಡ್ಡಿ ರಾಜ್ಯಕ್ಕೆ ಕಳಂಕ: PSI ಅನಿತಾ ಸೇರಿ ಮೂವರ ಅಮಾನತು- ಪ್ರಿಯಾಂಕ್ ಖರ್ಗೆ

admin
ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ಹೋಗಿದ್ದಾಗ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಎಚ್‌ಎಎಲ್ ಮಹಿಳಾ ಠಾಣೆಯ ಹೆಡ್‌ ಕಾನ್‌ಸ್ಟೇಬಲ್‌ಗಳಾದ ಉಳುವಪ್ಪ ತೆಗೂರು ಹಾಗೂ ಯತೀಶ್ ಕುಮಾರ್‌ ಅವರನ್ನು ಜೈಪುರದ ಭ್ರಷ್ಟಾಚಾರ ನಿಗ್ರಹ ದಳ...
Breaking News Breaking-News Headlines Karnataka Politics

ಕೇರಳ: ನಿಮ್ಮ ಶಾಲಾ ಮಕ್ಕಳ ಬ್ಯಾಗ್‌ನಲ್ಲಿ ಲಿಪ್‌ಸ್ಟಿಕ್ ಅಥವಾ ಇನ್ಯಾವುದೇ ಸೌಂದರ್ಯವರ್ಧಕ ಉತ್ಪನ್ನಗಳು (Cosmetics) ಇರುತ್ತವೆಯೇ? ಹಾಗಿದ್ದರೆ ತಕ್ಷಣವೇ ನೀವು ಮಕ್ಕಳೊಂದಿಗೆ ಗಂಭೀರವಾಗಿ ಮಾತನಾಡಬೇಕಾದ ಸಮಯ ಬಂದಿದೆ. ಕೇರಳದ ಕೊಲ್ಲಂ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯು (CWC) ಶಾಲೆಗಳಿಂದ ಸೌಂದರ್ಯವರ್ಧಕಗಳನ್ನು ಸಂಪೂರ್ಣವಾಗಿ ದೂರವಿಡಲು ಬೃಹತ್ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದೆ.

admin
...