Public News 18
Bengaluru Breaking News Breaking-News Crime Headlines India Karnataka Latest Updates News

ತುಮಕೂರು: ನಡುರಸ್ತೆಯಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ!

ನಾಲ್ಕೈದು ಮಂದಿ ದುಷ್ಕರ್ಮಿಗಳ ಗ್ಯಾಂಗ್ ವೊಂದು ರಾತ್ರಿ 8:30ರ ಸುಮಾರಿಗೆ ರೌಡಿಶೀಟರ್ ಮಲ್ಲನ ಮೇಲೆ ಅಟ್ಯಾಕ್ ಮಾಡಿದ್ದು, ಗುರುತೇ ಸಿಗದೆ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಮಲ್ಲ ಬೆಳಗುಂಬ ನಿವಾಸಿಯಾಗಿದ್ದ.

Share

Related posts

Leave a Comment