Bengaluru Breaking News Breaking-News Crime Headlines India Karnataka Latest Updates Newsತುಮಕೂರು: ನಡುರಸ್ತೆಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ! by adminJuly 27, 2026July 27, 202608 ನಾಲ್ಕೈದು ಮಂದಿ ದುಷ್ಕರ್ಮಿಗಳ ಗ್ಯಾಂಗ್ ವೊಂದು ರಾತ್ರಿ 8:30ರ ಸುಮಾರಿಗೆ ರೌಡಿಶೀಟರ್ ಮಲ್ಲನ ಮೇಲೆ ಅಟ್ಯಾಕ್ ಮಾಡಿದ್ದು, ಗುರುತೇ ಸಿಗದೆ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಮಲ್ಲ ಬೆಳಗುಂಬ ನಿವಾಸಿಯಾಗಿದ್ದ. Share